Krishna's Musings
Sunday, 22 March 2026
೨೦೨೬ ರ ಪಾರಂಭ ಮೂರು ತಿಂಗಳು ಗಳಾದರೂ ಯಾವ ವಿಶೇಷ ಖುಶಿಯನ್ನು ತಂದಿರಲಿಲ್ಲ.ಮನಸ್ಸು ಚಡಪಡಿಸುತ್ತಿತ್ತು.
ಯಾವೂ ಕಾರ್ಯಕ್ರಮಗಳಿಲ್ಲ,ಗೆಳತಿಯರ
ಭೇಟಿಯಿಲ್ಲ,ವಿಶೇಷಕಾರ್ಯಕ್ರಮಗಳಿಲ್ಲ-
ಎಂದು ಒಳಗೊಳಗೇ ಗುಣಗುಣಿಸುತ್ತಿದ್ದೆ. ಮೊನ್ನೆ ಜಯಲಕ್ಷ್ಮಿಯವರ ಈ ಹೊತ್ತಿಗೆ
ಕಾರ್ಯಕ್ರಮದ ಆಮಂತ್ರಣ ಬಂದಾಗ
ತಪ್ಪಿಸಬಾರದೆಂದು ಲೆಕ್ಕ ಹಾಕಿದೆ.ಅಲ್ಲದೇ
ಜಯಶ್ರೀಯವರಿಂದಲೂ ಕರೆ ಬಂತು, ಶಾಲಿನಿಯೂ ಜೊತೆಯಾಗುವ ಭಾಷೆ ಕೊಟ್ಟರು...ವಿಚಾರಕ್ಕಿನ್ನೇನಿದೆ!!!
ಜೈ ಅಂದು ಹೋದರೆ ಕೆಲ ಅಪರೂಪದ ಗೆಳತಿಯರ ಭೇಟಿಯೂ
ಬೋನಸ್ ಆಗಿ ಸಿಕ್ಕಿತು...
ಎಂದಿನಂತೆ ಗಡಿಬಿಡಿಯಲ್ಲೂ
ಹಲವರು ಫೋಟೋಕ್ಕೆ ಸಿಕ್ಕಿ ನೆನಪನ್ನು
ಶಾಶ್ವತ ಲಿಸ್ಟಗೆ ಸೇರಿಸಲು ಸಹಾಯ ಮಾಡಿದರು...
Saturday, 21 March 2026
Sunday, 18 January 2026
Follow healthy routine...
ಡಾಕ್ಟರ್ ಇಲ್ಲದ ಕಾಲದಲ್ಲಿ ನಮ್ಮ ಪೂರ್ವಿಕರು ಪಾಲನೆ ಮಾಡಿದ ಆರೋಗ್ಯದ ಗುಟ್ಟು. ಆಯುರ್ವೇದದ ಈ ದಿನಚರಿ ಪಾಲನೆ ಮಾಡಿದವರು ನೂರಾರು ವರ್ಷ ಕಾಯಿಲೆ ಇಲ್ಲದೇ ಬದುಕಿದರು. ನೂರರ ಸಮೀಪದಲ್ಲೂ ಗಟ್ಟಿಯಾಗಿ ಆರೋಗ್ಯವಂತರಾಗಿದ್ದರು.
ಆಯುರ್ವೇದದ ಪ್ರಕಾರ ದಿನಚರಿ (Daily Routine) ಎಂದರೆ ಕೇವಲ ಕೆಲಸ ಮಾಡುವುದಲ್ಲ, ಅದು ಪ್ರಕೃತಿಯೊಂದಿಗೆ ನಮ್ಮ ದೇಹವನ್ನು ಹೊಂದಿಸಿಕೊಳ್ಳುವ ವಿಧಾನವಾಗಿದೆ. ಆಯುರ್ವೇದದ ಪ್ರಕಾರ ನಿಮ್ಮ ದಿನವನ್ನು ಹೇಗೆ ಕಳೆಯಬೇಕು ಎಂಬ ಮಾಹಿತಿ ಇಲ್ಲಿದೆ:
1. ಬ್ರಾಹ್ಮಿ ಮುಹೂರ್ತದಲ್ಲಿ ಏಳುವುದು (Early Morning)
ಸೂರ್ಯೋದಯಕ್ಕೆ ಸುಮಾರು 1.5 ಗಂಟೆಗಳ ಮೊದಲು (ಅಂದರೆ ಬೆಳಿಗ್ಗೆ 4:30 ರಿಂದ 5:30 ರ ನಡುವೆ) ಏಳುವುದು ಅತ್ಯುತ್ತಮ.
ಈ ಸಮಯದಲ್ಲಿ ವಾತಾವರಣವು ಶುದ್ಧವಾಗಿರುತ್ತದೆ ಮತ್ತು ಮನಸ್ಸು ಶಾಂತವಾಗಿರುತ್ತದೆ.
2. ಮುಖ ಪ್ರಕ್ಷಾಲನ ಮತ್ತು ಹಲ್ಲುಜ್ಜುವುದು
ಕಣ್ಣುಗಳು: ತಣ್ಣೀರಿನಿಂದ ಕಣ್ಣುಗಳನ್ನು ತೊಳೆದುಕೊಳ್ಳಿ.
ಹಲ್ಲುಜ್ಜುವುದು: ಕಹಿ ಅಥವಾ ಒಗರು ರುಚಿಯ ಗಿಡಮೂಲಿಕೆಗಳ ಪುಡಿ ಅಥವಾ ಪೇಸ್ಟ್ ಬಳಸಿ.
ನಾಲಿಗೆ ಸ್ವಚ್ಛತೆ: ನಾಲಿಗೆಯ ಮೇಲಿರುವ ಬಿಳಿ ಪದರವನ್ನು (ಆಮ) ತೆಗೆಯಲು ನಾಲಿಗೆಯನ್ನು ಸ್ವಚ್ಛಗೊಳಿಸಿ. ಇದು ಜೀರ್ಣಕ್ರಿಯೆಗೆ ಸಹಕಾರಿ.
3. ಅಭ್ಯಂಗ (ತೈಲ ಮಸಾಜ್)
ಸ್ನಾನಕ್ಕೆ ಮೊದಲು ಇಡೀ ದೇಹಕ್ಕೆ ಮೃದುವಾಗಿ ಎಳ್ಳೆಣ್ಣೆ ಅಥವಾ ತೆಂಗಿನ ಎಣ್ಣೆಯನ್ನು ಹಚ್ಚಿಕೊಳ್ಳಿ. ಇದು ಚರ್ಮದ ಆರೋಗ್ಯವನ್ನು ಹೆಚ್ಚಿಸುತ್ತದೆ, ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ ಮತ್ತು ಅಕಾಲಿಕ ವಯಸ್ಸಾಗುವಿಕೆಯನ್ನು ತಡೆಯುತ್ತದೆ.
4. ವ್ಯಾಯಾಮ ಮತ್ತು ಸ್ನಾನ
ನಿಮ್ಮ ಶಕ್ತಿಯ ಅರ್ಧದಷ್ಟು ಮಾತ್ರ ವ್ಯಾಯಾಮ ಮಾಡಿ (ಬೆವರುವವರೆಗೆ). ಯೋಗಾಸನ ಮತ್ತು ಪ್ರಾಣಾಯಾಮ ಅತ್ಯಂತ ಶ್ರೇಷ್ಠ.
ನಂತರ ಉಗುರುಬೆಚ್ಚಗಿನ ನೀರಿನಲ್ಲಿ ಸ್ನಾನ ಮಾಡಿ. ತಲೆಗೆ ಅತಿ ಬಿಸಿ ನೀರನ್ನು ಹಾಕಬೇಡಿ.
5. ಆಹಾರ ಪದ್ಧತಿ
ಉಪಹಾರ: ಬೆಳಿಗ್ಗೆ ಹಸಿವಾದಾಗ ಹಗುರವಾದ ಮತ್ತು ಪೌಷ್ಟಿಕಾಂಶಯುಕ್ತ ಉಪಹಾರ ಸೇವಿಸಿ.
ಮಧ್ಯಾಹ್ನದ ಊಟ: ಇದು ದಿನದ ಅತಿ ಮುಖ್ಯ ಮತ್ತು ದೊಡ್ಡ ಆಹಾರವಾಗಿರಲಿ. ಏಕೆಂದರೆ ಮಧ್ಯಾಹ್ನ ಸೂರ್ಯನು ಪ್ರಬಲವಾಗಿರುವಾಗ ನಮ್ಮ ಜೀರ್ಣಶಕ್ತಿ (ಜಠರಾಗ್ನಿ) ಹೆಚ್ಚಿರುತ್ತದೆ.
ರಾತ್ರಿ ಊಟ: ಸೂರ್ಯಾಸ್ತದ ನಂತರ ಅಥವಾ ಮಲಗುವ 2-3 ಗಂಟೆಗಳ ಮೊದಲು ಹಗುರವಾದ ಆಹಾರ ಸೇವಿಸಿ.
6. ನಿದ್ರೆ (ಸರಿಯಾದ ಸಮಯಕ್ಕೆ ವಿಶ್ರಾಂತಿ)
ರಾತ್ರಿ 10 ಗಂಟೆಯೊಳಗೆ ಮಲಗುವುದು ಸೂಕ್ತ. ಚೆನ್ನಾಗಿ ನಿದ್ರೆ ಮಾಡುವುದರಿಂದ ದೇಹದ ಅಂಗಾಂಶಗಳು ಪುನಶ್ಚೇತನಗೊಳ್ಳುತ್ತವೆ.
ಗಮನಿಸಬೇಕಾದ ಪ್ರಮುಖ ಅಂಶಗಳು:
ನೀರು: ಬಾಯಾರಿಕೆಯಾದಾಗ ಮಾತ್ರ ನೀರು ಕುಡಿಯಿರಿ. ಬೆಳಿಗ್ಗೆ ಎದ್ದ ತಕ್ಷಣ ಉಗುರುಬೆಚ್ಚಗಿನ ನೀರು ಕುಡಿಯುವುದು (ಉಷಾಪಾನ) ಮಲಬದ್ಧತೆಯನ್ನು ತಡೆಯುತ್ತದೆ.
ಮನಸ್ಥಿತಿ: ಊಟ ಮಾಡುವಾಗ ಮತ್ತು ಕೆಲಸ ಮಾಡುವಾಗ ಶಾಂತವಾಗಿರಿ.
ನೆನಪಿಡಿ: ಆಯುರ್ವೇದವು ಪ್ರತಿಯೊಬ್ಬರ ದೇಹದ ಪ್ರಕೃತಿಗೆ (ವಾತ, ಪಿತ್ತ, ಕಫ) ಅನುಗುಣವಾಗಿ ಬದಲಾಗುತ್ತದೆ.
ಕೂತರೇ ನಿಂತರೇ ಡಾಕ್ಟರ್ ಬಳಿ ಓಡ ಬೇಡಿ: ಅಂಗೈಯಲ್ಲಿ ಆರೋಗ್ಯ, ನಿಮ್ಮ ಆರೋಗ್ಯ ನಿಮ್ಮ ಕೈಲಿ ಇರುವಾಗ ಕಾಪಾಡ್ಕೋಳ್ಳಿ:
▪️ಬಿಕ್ಕಳಿಕೆ ಬರುವುದೇ: ಹುರುಳಿ ಕಷಾಯ ಸೇವಿಸಿರಿ.
▪️ಕಫ ಬರುವುದೇ: ಶುಂಠಿ ಕಷಾಯ ಸೇವಿಸಿರಿ.
▪️ಹೊಟ್ಟೆಯಲ್ಲಿ ಹರಳಾದರೇ: ಬಾಳೆದಿಂಡಿನ ಪಲ್ಯ ಸೇವಿಸಿರಿ.
▪️ಬಿಳಿ ಕೂದಲು: ಮೂಗಿನಲ್ಲಿ ಬೇವಿನ ಎಣ್ಣೆ ಹಾಕಿರಿ.
▪️ಮರೆವು ಬರುವುದೇ: ನಿತ್ಯ ಸೇವಿಸಿ ಜೇನು.
▪️ಕೋಪ ಬರುವುದೇ: ಕಾಳು ಮೆಣಸು ಸೇವಿಸಿ.
▪️ಮೂಲವ್ಯಾಧಿಯೇ: ನಿತ್ಯ ಸೇವಿಸಿ ಎಳ್ಳು.
▪️ಮುಪ್ಪು ಬೇಡವೇ: ಗರಿಕೆ ರಸ ಸೇವಿಸಿ.
▪️ನಿಶಕ್ತಿಯೇ: ದೇಶಿ ಆಕಳ ಹಾಲು ಸೇವಿಸಿ.
▪️ಇರುಳುಗಣ್ಣು ಇದೆಯೇ: ತುಲಸಿ ರಸ ಕಣ್ಣಿಗೆ ಹಾಕಿ.
▪️ಕುಳ್ಳಗಿರುವಿರೇ: ನಿತ್ಯ ಸೇವಿಸಿ ನಿಂಬೆ ಹಣ್ಣು.
▪️ತೆಳ್ಳಗಿರುವಿರೆ: ನಿತ್ಯ ಸೇವಿಸಿ ಸೀತಾ ಫಲ.
▪️ತೆಳ್ಳಗಾಗಬೇಕೇ: ನಿತ್ಯ ಸೇವಿಸಿ ಬಿಸಿ ನೀರು.
▪️ಹಸಿವಿಲ್ಲವೇ: ನಿತ್ಯ ಸೇವಿಸಿ ಓಂ ಕಾಳು.
▪️ತುಂಬಾ ಹಸಿವೇ: ಸೇವಿಸಿ ಹಸಿ ಶೇಂಗಾ.
▪️ಬಾಯಾರಿಕೆಯೇ: ಸೇವಿಸಿ ತುಳಸಿ.
▪️ಬಾಯಾರಿಕೆ ಇಲ್ಲವೇ: ಸೇವಿಸಿ ಬೆಲ್ಲ.
▪️ಸಕ್ಕರೆ ಕಾಯಿಲೆಯೇ: ಬಿಡಿ ಸಕ್ಕರೆ, ಸೇವಿಸಿ ರಾಗಿ.
▪️ರಕ್ತ ಹೀನತೆಯೇ: ನಿತ್ಯ ಸೇವಿಸಿ ಪಾಲಕ್ ಸೊಪ್ಪು.
▪️ತಲೆ ಸುತ್ತುವುದೇ: ಬೆಳ್ಳುಳ್ಳಿ ಕಷಾಯ ಸೇವಿಸಿ.
▪️ಬಂಜೆತನವೇ: ಔದುಂಬರ ಚಕ್ಕೆ ಕಷಾಯ
▪️ಸ್ವಪ್ನ ದೋಷವೇ: ತುಳಸಿ ಕಷಾಯ ಸೇವಿಸಿ.
▪️ಅಲರ್ಜಿ ಇದೆಯೇ: ಅಮೃತ ಬಳ್ಳಿ ಕಷಾಯ ಸೇವಿಸಿ.
▪️ಹೃದಯ ದೌರ್ಬಲವೇ: ಸೋರೆಕಾಯಿ ರಸ ಸೇವಿಸಿ.
▪️ರಕ್ತ ದೋಷವೇ: ಕೇಸರಿ ಹಾಲು ಸೇವಿಸಿ.
▪️ದುರ್ಗಂಧವೇ: ಹೆಸರು ಹಿಟ್ಟು ಸ್ನಾನ ಮಾಡಿ.
▪️ಕೋಳಿ ಜ್ವರಕ್ಕೆ: ತುಳಸಿ,ಅಮೃತ ಬಳ್ಳಿ ಕಷಾಯ ಸೇವಿಸಿ.
▪️ಕಾಲಲ್ಲಿ ಆಣಿ ಇದೆಯೇ: ಉತ್ತರಾಣಿ ಸೊಪ್ಪು ಕಟ್ಟಿರಿ.
▪️ಮೊಣಕಾಲು ನೋವು: ನಿತ್ಯ ಮಾಡಿ ವಜ್ರಾಸನ.
▪️ಸಂಕಟ ಆಗುವುದೇ: ಎಳನೀರು ಸೇವಿಸಿ.
▪️ಮಗು ಹಾಸಿಗೆಯಲ್ಲಿ ಮೂತ್ರ ಮಾಡುವುದೇ: ನಿತ್ಯ ಕೊಡಿ ಜೇನು.
▪️ಜಲ ಶುದ್ಧಿ ಮಾಡಬೇಕೇ: ತಾಮ್ರದ ಪಾತ್ರೆಯಲ್ಲಿ ನೀರು ಹಾಕಿ, ಅದರಲ್ಲಿ ತುಳಸಿ ಎಲೆ ಹಾಕಿರಿ.
▪️ವಾಂತಿಯಾಗುವುದೇ: ಎಳನೀರು-ಜೇನು ಸೇವಿಸಿ.
▪️ಭೇದಿ ತುಂಬಾ ಆಗುವುದೇ: ಅನ್ನ ಮಜ್ಜಿಗೆ ಊಟ ಮಾಡಿ.
▪️ಹಲ್ಲು ಸಡಿಲವೇ: ದಾಳಿಂಬೆ ಸಿಪ್ಪೆಯ ಕಷಾಯ ಸೇವಿಸಿ.
▪️ಕಾಮಾಲೆ ರೋಗವೇ: ನಿತ್ಯ ಮೊಸರು ಸೇವಿಸಿ.
▪️ಉಗುರು ಸುತ್ತು ಇದೆಯೇ: ನಿಂಬೆ ಹಣ್ಣಿನ ಒಳಗೆ ಬೆರಳು ಇಡಿ.
▪️ಎದೆ ಹಾಲಿನ ಕೊರತೆಯೇ: ನಿತ್ಯ ಸೇವಿಸಿ ಎಳ್ಳು.
▪️ಎಲುಬುಗಳ ನೋವೇ: ನಿತ್ಯ ಸೇವಿಸಿ ಮೆಂತ್ಯೆ ಬೆಳ್ಳುಳ್ಳಿ.
▪️ತುಟಿ ಸೀಳಿದಿಯೇ: ಹಾಲಿನ ಕೆನೆ ಹಚ್ಚಿರಿ.
▪️ಪಿತ್ತವೇ: ಚಹಾ ಬಿಟ್ಟುಬಿಡಿ.
▪️ಉಷ್ಣವೇ: ಕಾಫಿ ಬಿಟ್ಟುಬಿಡಿ.
▪️ಚಂಚಲವೇ: ನಾಸಿಕದಲ್ಲಿ ದೇಶಿ ತುಪ್ಪ ಹಾಕಿ.
▪️ಬಹು ಮೂತ್ರವೇ: ದಾಲ್ಚಿನ್ನಿ ಕಷಾಯ ಸೇವಿಸಿ.
▪️ಮೂತ್ರ ತಡೆಗೆ: ಜೀರಿಗೆ ಕಷಾಯ ಸೇವಿಸಿ.
▪️ಆಯಾಸವೇ: ಅಭ್ಯಂಗ ಸ್ನಾನ ಮಾಡಿ
▪️ಹಿಮ್ಮಡಿ ಸೀಳುವುದೇ: ಔಡಲ ಎಣ್ಣೆ ಸುಣ್ಣ ಕಲಸಿ ಲೇಪಿಸಿ.
ಆರೋಗ್ಯವೇ ಭಾಗ್ಯ🌹
ಸಸ್ಯಸಂಪತ್ತು ನಮ್ಮಲ್ಲಿ ವಿರಳವಾಗಿ ಕಂಡುಬರುತ್ತಿದೆ. ಇತ್ತೀಚೆಗೆ ನಮಗೆ ಅವುಗಳ ಹೆಸರಾಗಲಿ ಉಪಯೋಗವಾಗಲಿ ಗೊತ್ತಾಗುತ್ತಿಲ್ಲ.
ಇಂದು ಬಹುತೇಕ ಜನತೆ ಚಿಕ್ಕಪುಟ್ಟ ರೋಗಗಳಿಗೂ ಮಾತ್ರೆಗಳನ್ನು ಸಿಕ್ಕಾಪಟ್ಟೆ ತಿನ್ನುತ್ತಾರೆ.
ನಮ್ಮ ಸುತ್ತಮುತ್ತಲೂ ಇರುವ ಅನೇಕ ಔಷಧೀಯ ಗುಣಗಳುಳ್ಳ ಗಿಡಮೂಲಿಕೆಗಳನ್ನು ಕಡೆಗಣಿಸುತ್ತಾರೆ.
ಏಕೆಂದರೆ, ಬಹುತೇಕ ಜನರಿಗೆ ಆ ಗಿಡಗಳ ಹೆಸರಾಗಲಿ ಅದರ ಉಪಯೋಗಗಳಾಗಲಿ ತಿಳಿದಿಲ್ಲ.
ಕೇವಲ ಸಸ್ಯಗಳು ಮತ್ತು ಅವುಗಳಿಗೆ ಕನ್ನಡದಲ್ಲಿ ಬಳಸುವ ಹೆಸರುಗಳಿವೆ.
ನಿಖರವಾಗಿ ಇದರ ಉಪಯೋಗ ಗೊತ್ತಿದ್ದವರು ಅದರ ವಿವರಣೆಯನ್ನು - ಉಪಯೋಗವನ್ನು ತಿಳಿಸಬಹುದು.
ಕೆಲವು ಜನರು ನೋಡಿಲ್ಲ, ಇನ್ನು ಕೆಲವರು ಹೆಸರುನೇ ಕೇಳಿಲ್ಲಾ ಆದ್ದರಿಂದ ಶೇರ್ ಮಾಡಿ 🙏.
ಮತ್ತಷ್ಟು ಉಪಯುಕ್ತ ಮಾಹಿತಿಗಳಿಗಾಗಿ-
#krishikaipidi #bhusresta #onicaproject #onicafarming
#homemade #herbs #homeotheraphy #krishijagran #24RsClub
Sunday, 4 January 2026
How to treat wet cough?
🟣 How to Treat Wet Cough (Productive Cough)
A wet cough is a cough that produces mucus or phlegm. It is the body’s natural way of clearing infections, dust, or excess secretions from the lungs and airways. Treatment focuses on loosening mucus, clearing the chest, and treating the underlying cause.
🟣 Common Causes of Wet Cough
→ Chest infections (common cold, flu, bronchitis, pneumonia)
→ Post-nasal drip due to sinus infection or allergy
→ Smoking or exposure to pollution
→ Chronic conditions like COPD or bronchiectasis
🟣 Home Remedies (First Line Support)
→ Warm fluids (water, soups, herbal teas)
→ Thin thick mucus and make it easier to cough out
→ Steam inhalation
→ Moistens airways and loosens sticky phlegm
→ Honey (adults & children >1 year only)
→ Soothes throat and reduces cough irritation
→ Salt-water gargling
→ Helps clear throat mucus and reduces irritation
→ Rest and adequate sleep
→ Allows the body to fight infection and heal faster
🟣 Medications for Wet Cough
→ Expectorants
→ Guaifenesin helps loosen and thin mucus
→ Makes coughing more productive and effective
→ Mucolytics
→ Acetylcysteine or ambroxol break down thick phlegm
→ Helpful in chest congestion
→ Bronchodilators (if wheezing or breathlessness present)
→ Open airways and help mucus clearance
→ Antibiotics
→ Only needed if a bacterial infection is confirmed
→ Not required for most viral coughs
⚠️ Avoid routine use of cough suppressants in wet cough, as suppressing cough can trap mucus in the lungs.
🟣 Lifestyle & Supportive Measures
→ Avoid smoking and second-hand smoke
→ Keep head elevated while sleeping
→ Perform gentle chest physiotherapy if advised
→ Maintain good hydration throughout the day
🟣 When to See a Doctor
→ Wet cough lasting more than 2–3 weeks
→ Fever, chest pain, or breathlessness
→ Green, yellow, foul-smelling, or blood-stained sputum
→ Elderly, children, or patients with lung disease
⭐ Key Takeaway
→ Wet cough helps clear the lungs—do not suppress it unnecessarily
→ Treatment focuses on loosening mucus and treating the cause
→ Persistent or severe symptoms always need medical evaluation
Thursday, 27 November 2025
pension certificate copy...
Pension certificate copy
Thank you for successfully submitting your digital life certificate. Your Pramaan id is 8447230304. You may view life certificate online at https://jeevanpramaan.gov.in/v1.0/ppouser/login. Your Digital life certificate shall be processed by your pension Disbursing Agency for release of pension. NICSI
Sunday, 16 November 2025
cough allergy treatment...
Josh Raju... Medical
Tab. Abiways/ Pulmoclear N 1-0-1
Syp. Brozodex S/F 5ml thrice a day after food
Tab. Allegra M 0-0-1
All after food
For 5 Days
Subscribe to:
Comments (Atom)
-
'ಹಬ್ಬ'ಗಳೇ 'ಹುಟ್ಟಿದ ದಿನ' ಗಳಾಗುತ್ತಿದ್ದ 'ಕಾಲಮಾನ' ನಮ್ಮದು... ಒಮ್ಮೆ ಒಬ್ಬ ಹಿರಿಯ ಸಾಧಕರಿಗೆ ನೂರು ತುಂಬಿದ ಸಂದರ್ಭದಲ್ಲಿ ...
-
ನಾನೂ ಧಾರವಾಡದಲ್ಲಿ ಅವರ ಅಷ್ಟಾವಧಾನ ಕಾರ್ಯಕ್ರಮಗಳನ್ನು ನೋಡಿದ್ದೇನೆ.ಒಂದಂತೂ ನಮ್ಮ school ನಲ್ಲೇ ಆಯೋಜಿತವಾಗಿತ್ತು. ಸಂಸ್ಕೃತದಲ್ಲಿ ನನಗೆ ಹೆಚ್ಚಿನ ಜ್ಞಾನ ವಿಲ್ಲದಿದ...
-
ಈ ಹಿಂದೆ ಎರಡು ವರ್ಷಗಳ ಕಾಲ ಕೊರೋನಾ ಹೆಸರಿನಲ್ಲಿ ಸಾರ್ವಜನಿಕರಿಗೆ ಸ್ಥಾನ ಬದ್ಧತೆಯ ಶಿಕ್ಷೆ ಯಾಗಿತ್ತು.ಅದು ಜನರನ್ನು ಎಷ್ಟು ತಟಸ್ಥರಾಗಿಸಿತ್ತೆಂದರೆ ಅದಕ...