ಗಳಿಗೆಗಳು ಹಾಗೆ ನೋಡಿದರೆ
ಹೆಚ್ಚೇನೂ ಅಲ್ಲ.
ಒಮ್ಮೆಲೇ ಹೋಗಿಬಿಡುವ
ಬದಲು, ಬಾಗಿಲಲ್ಲಿ
ತುಸುಹೊತ್ತು ನಿಲ್ಲು...
ಹೋಗುವ ಮೊದಲು
ಗುರುತೊಂದು
ಬಿಟ್ಟು ಹೋಗು...
ಅದನ್ನು ಮರಳಿ ಪಡೆಯಲು
ಮತ್ತೊಮ್ಮೆ ಬರಬಹುದು...
ಹದಿಹರಯದಲ್ಲಿ ಕಾಲೇಜು ದಿನಗಳಲ್ಲಿ 'ದೂರ ಸರಿದರು' ಕಾದಂಬರಿಯಿಂದ ಪ್ರಾರಂಭವಾದ ಭೈರಪ್ಪನವರ ಪುಸ್ತಕಗಳ ಓದು, ಮೊನ್ನೆ ಮೊನ್ನೆಯವರೆಗೆ ಅಂದರೆ ಕಣ್ಣುಗಳು ತೊಂದರೆ ಕ...
No comments:
Post a Comment